ಡಾ.ಬಾಬು ಜಗಜೀವನರಾಮ ಸಮುದಾಯ ಭವನ ಉದ್ಘಾಟನೆ

Ravi Talawar
ಡಾ.ಬಾಬು ಜಗಜೀವನರಾಮ ಸಮುದಾಯ ಭವನ ಉದ್ಘಾಟನೆ
WhatsApp Group Join Now
Telegram Group Join Now

ಗದಗ ಜುಲೈ 7: ಅಸುಂಡಿ ಗ್ರಾಮದಲ್ಲಿ ರವಿವಾರ   ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ,ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಿರ್ಮಿಸಿದ ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ ಅವರ ಸಮುದಾಯ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ ಆರ್ ಪಾಟೀಲ, ಅಸುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಜುದ್ದಿನ್ ಓಲೇಕಾರ, ಉಪಾಧ್ಯಕ್ಷ ಶಶೀಕಲಾ ಹೊಸಮನಿ, ಎಸ್ ಎನ್ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಸೇರಿದಂತೆ ಗ್ರಾಮದ ಗಣ್ಯರು ಹಾಜರಿದ್ದರು.

 

WhatsApp Group Join Now
Telegram Group Join Now
Share This Article