ಸಾರ್ವಜನಿಕರ ಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಚಿವೆ ಹೆಬ್ಬಾಳಕರ್

Ravi Talawar
ಸಾರ್ವಜನಿಕರ ಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಚಿವೆ ಹೆಬ್ಬಾಳಕರ್
WhatsApp Group Join Now
Telegram Group Join Now
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಬುಧವಾರ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು.ತಮ್ಮ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾರ್ವಜನಿಕ  ಬೇಡಿಕೆಗಳನ್ನು ಪರಿಶೀಲನೆ ಮಾಡಿ ಪರಿಹಾರ ಒದಗಿಸಿದರು.
WhatsApp Group Join Now
Telegram Group Join Now
Share This Article