ಕೆಪಿಎಸ್​ಸಿ ಪರೀಕ್ಷೆಯಲ್ಲಿ ಮುಂದೂಡಲ್ಲ: ಸಿಎಂ ಸಿದ್ದರಾಮಯ್ಯ

Ravi Talawar
ಕೆಪಿಎಸ್​ಸಿ ಪರೀಕ್ಷೆಯಲ್ಲಿ ಮುಂದೂಡಲ್ಲ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​​ 24: ಕೆಪಿಎಸ್​ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಆ.27ಕ್ಕೆ ಕೆಎಎಸ್​ ಪೂರ್ವಭಾವಿ ಪರೀಕ್ಷೆ ನಿಗದಿ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಪರೀಕ್ಷೆ ಮುಂದೂಡಬೇಕೆಂದು ಹೇಳುತ್ತಿದ್ದಾರೆ. ಆದರೆ ನಾವು ಈಗ ಪರೀಕ್ಷೆಯನ್ನು ಮುಂದೂಡುವುದಿಲ್ಲ. ಒಂದು ಪತ್ರಿಕೆಯನ್ನು ಮಾತ್ರ ಮುಂದೂಡಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article