ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಇನ್ನೊಂದು ವಾರದಲ್ಲಿ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Ravi Talawar
ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಇನ್ನೊಂದು ವಾರದಲ್ಲಿ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
WhatsApp Group Join Now
Telegram Group Join Now

ಬೆಳಗಾವಿ, ಆಗಸ್ಟ್​.27: ಜಿಎಸ್‌ಟಿ , ಆದಾಯ ತೆರಿಗೆ  ತುಂಬುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಬೆಳಗಾವಿಯಲ್ಲಿ  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮೊದಲಿನಿಂದಲೂ ಜಿಎಸ್‌ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್‌ಟಿ ಇದ್ದವರೂ ನಮ್ಮ ಪೋರ್ಟಲ್​ಗೆ ಅರ್ಜಿ ಹಾಕಿದ್ದರು. ಅವುಗಳನ್ನ ನಾವು ತಿರಸ್ಕಾರ ಮಾಡಿದ್ದೇವೆ ಎಂದು ಹೇಳಿದರು.

WhatsApp Group Join Now
Telegram Group Join Now
Share This Article