ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ಅಬ್ಬರ

Ravi Talawar
ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ಅಬ್ಬರ
WhatsApp Group Join Now
Telegram Group Join Now

ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಿರಾಲಿ, ಗೇರುಸೊಪ್ಪ, ಗೋಕರ್ಣ, ಧರ್ಮಸ್ಥಳ, ಕದ್ರಾ, ಮಂಕಿ, ಕುಮಟಾ, ಕಮ್ಮರಡಿ, ಶೃಂಗೇರಿ, ಕಾರವಾರ, ಬೆಳ್ತಂಗಡಿ, ಪಣಂಬೂರು, ಕೆಂಭಾವಿ, ದೇವರಹಿಪ್ಪರಗಿಯಲ್ಲಿ ಮಳೆಯಾಗಿದೆ.ಕಮಲಾಪುರ, ಎನ್​ಆರ್​ಪುರ, ಉಪ್ಪಿನಂಗಡಿ, ಕಾರ್ಕಳ, ಪುತ್ತೂರು, ಯಲ್ಲಾಪುರ, ಸೈದಾಪುರ, ಮಸ್ಕಿ, ಇಳಕಲ್, ಬಾದಾಮಿ, ಕೊಟ್ಟಿಗೆಹಾರ, ಕೊಪ್ಪ, ಹುಂಚದಕಟ್ಟೆ, ಚನ್ನಗಿರಿ, ಕಳಸ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.

WhatsApp Group Join Now
Telegram Group Join Now
Share This Article