ಕರ ವಸೂಲಾತಿಯಿಂದ ಪಂಚಾಯತ ಕಾರ್ಯ ಸುಗಮ: ಶಾಸಕ ಬಾಬಾಸಾಹೇಬ ಪಾಟೀಲ

Ravi Talawar
ಕರ ವಸೂಲಾತಿಯಿಂದ ಪಂಚಾಯತ ಕಾರ್ಯ ಸುಗಮ: ಶಾಸಕ ಬಾಬಾಸಾಹೇಬ ಪಾಟೀಲ
WhatsApp Group Join Now
Telegram Group Join Now
ಎಮ್ ಕೆ. ಹುಬ್ಬಳ್ಳಿ: ಕರ ವಸೂಲಾತಿಯಿಂದ ಗ್ರಾಮ ಪಂಚಾಯತ ಕಾಮಗಾರಿ, ಸ್ವಚ್ಛತೆ, ಸಿಬ್ಬಂದಿ ಸಂಬಳ, ಗ್ರಾಮಗಳ ಮೂಲಭೂತ ಆದ್ಯತೆಗೆ ಅನುಕೂಲ ಆಗುತ್ತದೆ ಆದ್ದರಿಂದ ಸಾರ್ವಜನಿಕರು ತಮ್ಮ ಮನೆ, ನಿವೇಶನ ಕರ ಪಾವತಿಸಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಿರಿ ಎಂದು ಚನ್ನಮ್ಮನ ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಅವರು ಬುಧವಾರದಂದು ಸಮೀಪದ ಕಾದರವಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಕಾರ್ಯಾಲಯ ಅಯೋಜಿಸಿದ್ದ  ಸ್ವಚ್ಛತಾ ಕಾರ್ಯಕ್ರಮ ನಮ್ಮ ಅಸ್ತಿ, ನಮ್ಮ ತೆರಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ   ತಾಲೂಕಾ ಅಧಿಕಾರಿಗಳು ,ಗ್ರಾಮ ಪಂಚಾಯತಿ ಅಧಿಕಾರಿಗಳು, ಅಧ್ಯಕ್ಷರು ಸದಸ್ಯರು, ಗ್ರಾಮದ ಹಿರಿಯರು, ಕಾರ್ಯಕರ್ತರು, ಸಿಬ್ಬಂದಿ ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article