ಮಾಜಿ ಮುಖ್ಯಮಂತ್ರಿ ಎಸ್​ಎಮ್​ ಕೃಷ್ಣ ಮಣಿಪಾಲ್​ ಆಸ್ಪತ್ರೆಗೆ ದಾಖಲು

Ravi Talawar
ಮಾಜಿ ಮುಖ್ಯಮಂತ್ರಿ ಎಸ್​ಎಮ್​ ಕೃಷ್ಣ ಮಣಿಪಾಲ್​ ಆಸ್ಪತ್ರೆಗೆ ದಾಖಲು
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್​ 19: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಭೇಟಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.

WhatsApp Group Join Now
Telegram Group Join Now
Share This Article