ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು

Ravi Talawar
ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು
WhatsApp Group Join Now
Telegram Group Join Now

ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್​ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.

ಆದರೆ ಛೋಟಾ ರಾಜನ್ ಜೈಲಿನಿಂದ ಹೊರ ಬರಲು ಸಾಧ್ಯವಿಲ್ಲ. ಏಕೆಂದರೆ ಉಳಿದ ಪ್ರಕರಣಗಳಲ್ಲೂ ಆತ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

WhatsApp Group Join Now
Telegram Group Join Now
Share This Article