ನಟ-ನಟಿಯರ ಭೇಟಿಗೆ ದರ್ಶನ್ ನಿರಾಕರಣೆ; ಜಾಮೀನು ನಿರೀಕ್ಷೆಯಲ್ಲಿ ದಾಸ

Ravi Talawar
ನಟ-ನಟಿಯರ ಭೇಟಿಗೆ ದರ್ಶನ್ ನಿರಾಕರಣೆ; ಜಾಮೀನು ನಿರೀಕ್ಷೆಯಲ್ಲಿ ದಾಸ
WhatsApp Group Join Now
Telegram Group Join Now

ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಪ್ರತಿ ವಾರವೂ ಅವರನ್ನು ಪತ್ನಿ ವಿಜಯಲಕ್ಷ್ಮೀ ಭೇಟಿ ಮಾಡುತ್ತಿದ್ದಾರೆ. ಈಗ ನಟ, ನಟಿಯರ ಭೇಟಿಗೆ ದರ್ಶನ್ ನಿರಾಕರಣೆ ಮಾಡಿದ್ದಾರೆ. ‘ಸ್ವಲ್ಪ ದಿನದಲ್ಲಿ ಜಾಮೀನು ಸಿಗುತ್ತದೆ. ನಾನೇ ಬರುತ್ತೇನೆ’ ಎಂದು ದರ್ಶನ್ ಹೇಳಿದ್ದಾರೆ ಎಂದು ವರದಿ ಆಗಿದೆ. ಇಂದು (ಅಕ್ಟೋಬರ್ 28) ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆಯಲಿದೆ.

WhatsApp Group Join Now
Telegram Group Join Now
Share This Article