ಮಹಾಕುಂಭ ಮೇಳವನ್ನು ‘ ಏಕತೆಯ ಮಹಾಯಜ್ಞ’ ಎಂದ ಪ್ರಧಾನಿ ಮೋದಿ

Ravi Talawar
ಮಹಾಕುಂಭ ಮೇಳವನ್ನು ‘ ಏಕತೆಯ ಮಹಾಯಜ್ಞ’ ಎಂದ ಪ್ರಧಾನಿ ಮೋದಿ
WhatsApp Group Join Now
Telegram Group Join Now

ಪ್ರಯಾಗ್​ರಾಜ್​, ಫೆಬ್ರವರಿ 27: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾಕುಂಭ ಮೇಳವನ್ನು ಪ್ರಧಾನಿ ಮೋದಿ‘ ಏಕತೆಯ ಮಹಾಯಜ್ಞ’ ಎಂದು ಬಣ್ಣಿಸಿದ್ದಾರೆ. ಈ ಕುರಿತು ಬ್ಲಾಗ್​ ಬರೆದಿದ್ದು, ಕಾರ್ಯಕ್ರಮವನ್ನು ಐತಿಹಾಸಿಕವಾಗಿ ಯಶಸ್ವಿಗೊಳಿಸಲು ಒಟ್ಟಾಗಿ ಬಂದ 140 ಕೋಟಿ ಭಾರತೀಯರ ಭಕ್ತಿ ಮತ್ತು ಭಾಗವಹಿಸುವಿಕೆಗೆ ಆಳವಾದ ಮೆಚ್ಚುಗೆ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Share This Article