ರೈಲ್ವೆ ಪರೀಕ್ಷೆಯಲ್ಲಿ ಜನಿವಾರ ಮಾತ್ರವಲ್ಲ, ಮಂಗಳಸೂತ್ರವೂ ನಿಷಿದ್ಧ!

Ravi Talawar
ರೈಲ್ವೆ ಪರೀಕ್ಷೆಯಲ್ಲಿ ಜನಿವಾರ ಮಾತ್ರವಲ್ಲ, ಮಂಗಳಸೂತ್ರವೂ ನಿಷಿದ್ಧ!
WhatsApp Group Join Now
Telegram Group Join Now

ಮಂಗಳೂರು, ಏಪ್ರಿಲ್ 28: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲಿಯೇ ಇದೀಗ ರೈಲ್ವೆ ನೇಮಕಾತಿ ಮಂಡಳಿ ಕೂಡ ಆಕ್ಷೇಪಾರ್ಹ ಕ್ರಮ ಕೈಗೊಂಡಿದೆ. ಈ 29ರಂದು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ಹಾಲ್‌‌ಟಿಕೆಟ್ ನೀಡಲಾಗಿದೆ. ಅದರಲ್ಲಿ, ಮಂಗಳಸೂತ್ರ  ಮತ್ತು ಧಾರ್ಮಿಕ ಸಂಕೇತಗಳನ್ನೆಲ್ಲ ತೆಗೆದಿರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

WhatsApp Group Join Now
Telegram Group Join Now
Share This Article