ಜಿಲೇಬಿ ಪ್ರಿಯರಿಗೆ ಆಘಾತ; ಕರ್ನಾಟಕದ ವಿವಿಧೆಡೆ ಜಿಲೇಬಿಗೆ ಕೃತಕ ಬಣ್ಣ

Ravi Talawar
ಜಿಲೇಬಿ ಪ್ರಿಯರಿಗೆ ಆಘಾತ; ಕರ್ನಾಟಕದ ವಿವಿಧೆಡೆ ಜಿಲೇಬಿಗೆ ಕೃತಕ ಬಣ್ಣ
WhatsApp Group Join Now
Telegram Group Join Now

ಬೆಂಗಳೂರು, ಮೇ 6: ಬಿರು ಬೇಸಿಗೆಯಲ್ಲಿ ದಣಿವು ನೀಗಿಸಲು ಜನ ಶರಬತ್ತು ಕುಡಿಯುವುದು ಸಾಮಾನ್ಯ. ಜಾಗೆಯೇ ಸಿಹಿ ತಿಂಡಿ ಪ್ರಿಯರು ಬಿಸಿ ಬಿಸಿ ಜಿಲೇಬಿ  ತಿನ್ನಲು ಹಾತೊರೆಯುತ್ತಾರೆ. ಆದರೆ ಈಗ ಶರಬತ್ತು  ಹಾಗೂ ಜಿಲೇಬಿ ಪ್ರಿಯರಿಗೆ ಆಘಾತ ಎದುರಾಗುವಂಥ ಆರೋಪಗಳು ಕೇಳಿಬಂದಿವೆ. ಬಾಯಲ್ಲಿ ನೀರೂರಿಸುವ ಜಿಲೇಬಿ ಆರೋಗ್ಯಕ್ಕೆ ಎಷ್ಟು ಸುರಕ್ಷಿತ ಎಂಬ ಚರ್ಚೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಜಿಲೇಬಿಗೆ ಕೃತಕ ಬಣ್ಣ ಬಳಸುತ್ತಿರುವುದು ಆಹಾರ ಗುಣಮಟ್ಟ ಇಲಾಖೆಯ ಗಮನಕ್ಕೆ ಬಂದಿದೆ.

WhatsApp Group Join Now
Telegram Group Join Now
Share This Article