ಧಾರವಾಡ: ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್. ಆರ್. ಬೊಮ್ಮಾಯಿ ಅವರ ಜನ್ಮ ದಿನಾಚರಣೆಯ ನಿಮಿತ್ತ ಧಾರವಾಡ ದ ನವನಗರದಲ್ಲಿರುವ ಅವರ ಗದ್ದುಗೆಗೆ ಕರ್ನಾಟಕ ಸರ್ಕಾರ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ತೆರಳಿ, ಪೂಜೆ ಸಲ್ಲಿಸಿ, ಅವರ ಆಶೀರ್ವಾದ ಪಡೆದುಕೊಂಡರು.