ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲು ತುಳಿತ: ಸಿಎಂ ಮತ್ತು ಡಿಸಿಎಂ ಅವರ ಪ್ರತಿ ಕೃತಿಯನ್ನು ದಹನ

Ravi Talawar
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲು ತುಳಿತ: ಸಿಎಂ ಮತ್ತು ಡಿಸಿಎಂ ಅವರ ಪ್ರತಿ ಕೃತಿಯನ್ನು ದಹನ
WhatsApp Group Join Now
Telegram Group Join Now
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲು ತುಳಿತಕ್ಕೆ ಒಳಗಾಗಿ 11 ಜನ ಸಾರ್ವಜನಿಕರು ಜೀವ ಕಳೆದುಕೊಂಡಿದ್ದಾರೆ ಅವರ ಸಾವಿಗೆ ನೇರವಾಗಿ ಮುಖ್ಯಮಂತ್ರಿಯ ಮತ್ತು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರೇ ಕಾರಣರಾಗಿದ್ದಾರೆ ಇವರ ಮೇಲೆ ನ್ಯಾಯಾಂಗ ತನಿಖೆಯನ್ನು ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಎಂ ಮತ್ತು ಡಿಸಿಎಂ ಅವರ ಪ್ರತಿ ಕೃತಿಯನ್ನು ದಹನ ಮಾಡಿ
ನಗರದ ರಾಯಲ್ ಸರ್ಕಲ್ ನಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು  ಆಕ್ರೋಶವನ್ನು ವ್ಯಕ್ತಪಡಿಸಿದರು
WhatsApp Group Join Now
Telegram Group Join Now
Share This Article