ಖಾತೆ ಬದಲಾವಣೆ ವದಂತಿ: ಡಾ ಜಿ ಪರಮೇಶ್ವರ್​

Ravi Talawar
ಖಾತೆ ಬದಲಾವಣೆ ವದಂತಿ: ಡಾ ಜಿ ಪರಮೇಶ್ವರ್​
WhatsApp Group Join Now
Telegram Group Join Now

ಬೆಂಗಳೂರು, ಜೂನ್​ 09: ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ಪ್ರಕರಣ ಇಡೀ ಕರುನಾಡಿಗೆ ಸೂತಕ ತಂದಿದೆ. ಸದ್ಯ ಈ ಪ್ರಕರಣ ರಾಜಕೀಯ ನಾಯಕರ ಜಟಾಪಟಿಗೆ ಆಹಾರವಾಗಿದೆ. ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಿಚಿವ ಡಾ.ಪರಮೇಶ್ವರ್ ಹೊಣೆ ಎಂದು ವಿಪಕ್ಷಗಳು ಕಿಡಿಕಾರಿದ್ದವು. ಇದೇ ವೇಳೆ ಜಿ ಪರಮೇಶ್ವರ್, ಖಾತೆ ಬದಲಾಯಿಸಲು ಕೇಳಿದ್ದಾರೆ ಅನ್ನೋ ವದಂತಿ ಕೂಡ ಹಬ್ಬಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಿಚಿವರು, ಇದು ಸತ್ಯಕ್ಕೆ ದೂರವಾದದ್ದು, ಇದು ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article