ಧಾರವಾಡ ರಂಗಾಯಣ; ಆಸಕ್ತ ಕಲಾವಿಧರಿಂದ ಅರ್ಜಿ ಆಹ್ವಾನ

Ravi Talawar
ಧಾರವಾಡ ರಂಗಾಯಣ; ಆಸಕ್ತ ಕಲಾವಿಧರಿಂದ ಅರ್ಜಿ ಆಹ್ವಾನ
WhatsApp Group Join Now
Telegram Group Join Now
ಧಾರವಾಡ : ಧಾರವಾಡ ರಂಗಾಯಣಕ್ಕೆ ತಾತ್ಕಾಲಿಕವಾಗಿ ಪ್ರಸ್ತುತ ನೇಮಕವಾಗುವ ದಿನಾಂಕದಿಂದ ಒಂದು ವರ್ಷದ ಅವಧಿಗೆ 3 ಜನ ತಂತ್ರಜ್ಞರ ಹಾಗೂ 12 ಜನ ಕಲಾವಿದರನ್ನು ನೇಮಕ ಮಾಡಿಕೊಂಡು ರೆಪರ್ಟರಿ ಪ್ರಾರಂಭಿಸಲು ಆಸಕ್ತ ಕಲಾವಿದರಿಂದ  ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕಲಾವಿದರು ಸ್ವವಿವರದೊಂದಿಗೆ ಜೂನ್ 30, 2025 ರೊಳಗಾಗಿ ಆಡಳಿತಾಧಿಕಾರಿಗಳು ರಂಗಾಯಣ ಪಂ.ಬಸವರಾಜ ಬಯಲು ರಂಗಮಂದಿರ, ಕಾಲೇಜುರಸ್ತೆ, ಧಾರವಾಡ-580001 ವಿಳಾಸಕ್ಕೆ ಮುದ್ದಾಂ, ಅಂಚೆ ಮೂಲಕ ಅಥವಾ ಇಮೇಲ್ [email protected] ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2441706 ಗೆ ಸಂಪರ್ಕಿಸ ಬಹುದು ಎಂದು  ರಂಗಾಯಣ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article