ಯುವ ಸಿರಿ ಪ್ರಶಸ್ತಿಗೆ ಆಯ್ಕೆ

Pratibha Boi
ಯುವ ಸಿರಿ ಪ್ರಶಸ್ತಿಗೆ ಆಯ್ಕೆ
WhatsApp Group Join Now
Telegram Group Join Now

ಇಂಡಿ: ಇಂಡಿ ನಗರದ ಸಾಗರ ಮಾನೆ ಇವರಿಗೆ ಕನ್ನಡ ಜಾನಪದ ಪರಿಷತ್ತು ಕೊಡ ಮಾಡುವ ದಶಮಾನೋತ್ಸವ ರಾಜ್ಯ ಯುವ ಸಿರಿ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.
ರಾಜ್ಯ ಪ್ರಥಮ ಜಾನಪದ ಸಮ್ಮೇಳನ ಜೂನ ೨೬ ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು ಅಲ್ಲಿ ಸಾಗರ ಶ್ರೀಕೃಷ್ಣ ಮಾನೆ ಇವರಿಗೆ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಗಯವದೆಂದು ಸಮ್ಮೇಳನಾಧ್ಯಕ್ಷ ಡಾ. ಸಿ.ಸೋಮಶೇಖರ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article