ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಣೆ

Ravi Talawar
ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಣೆ
WhatsApp Group Join Now
Telegram Group Join Now

ಯರಗಟ್ಟಿ: ಪಟ್ಟಣದ ತಹಶೀಲ್ದಾರ ಕಾರ್ಯಾಲಯ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸಲಯಾಯಿತು. ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ತಹಶೀಲ್ದಾರ ಎಂ ವ್ಹಿ ಗುಂಡಪ್ಪಗೋಳ
ಈ ವೇಳೆ ಪ. ಪಂ ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಶಿರಸ್ತದಾರ ಎಸ್. ಬಿ. ಕುಲಕರ್ಣಿ, ಪ. ಪಂ. ಸದಸ್ಯ ಸಲೀಂಬೇಗ ಜಮಾದಾರ, ನಿಖಿಲ ಪಾಟೀಲ ಸೇರಿದಂತೆ ತಹಶೀಲ್ದಾರ ಕಚೇರಿ, ಪಟ್ಟಣ ಪಂಚಾಯಿತ ಕಛೇರಿ ಸಿಬ್ಬಂದಿ ವರ್ಗದವರು ಇದ್ದರು.

WhatsApp Group Join Now
Telegram Group Join Now
Share This Article