ಜಮಖಂಡಿ:ನೂತನ ಛಾಯಾಭವನ ಉದ್ಘಾಟನಾ ಹಾಗೂ 14ನೇ ವಾರ್ಷಿಕೋತ್ಸವ ಮತ್ತು ಅಧಿಕಾರ ಹಸ್ತಾಂತರ ಸಮಾರಂಭ ದಿ.14 ರಂದು ಭಾನುವಾರ ಮುಂಜಾನೆ 11-00 ಗಂಟೆಗೆ ಬಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಮಖಂಡಿ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷ ಈರನಗೌಡ ಪಾಟೀಲ ಹೇಳಿದರು.ಬುಧವಾರ ಛಾಯಾಚಿತ್ರಗ್ರಾಹಕರ ಭವನದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮದ ಸಾನಿದ್ಯವನ್ನು ಓಲೆಮಠದ ಆನಂದ ದೇವರು ವಹಿಸಲಿದ್ದಾರೆ. ನೂತನ ಕಚೇರಿ ಯನ್ನು ಶಾಸಕ ಜಗದೀಶ ಗುಡಗುಂಟಿ ಉದ್ಘಾಟಿಸಲಿದ್ದಾರೆ. ರಾಜ್ಯ ಸಂಘಟನೆಯ ಅಧ್ಯಕ್ಷ ನಾಗೇಶ ಹೆಚ್. ಎಸ್, ಮಾಜಿ ಶಾಸಕ ಆನಂದ ನ್ಯಾಮಗೌಡ,ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಛಾಯಾಚಿತ್ರ ಸ್ಪರ್ದೆಯನ್ನು ಉದ್ದಿಮೆದಾರ ಉಮೇಶ ಮಹಾಬಳಶೆಟ್ಟಿ ಉದ್ಘಾಟಿಸಲಿದ್ದಾರೆ., ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಈಶ್ವರ ವಾಳೆನ್ನವರ,ಫೋಟೋಗ್ರಾಫರ ಅಸೋಶಿಯನ್ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ಜಗದೀಶ ಅಂಬಿಗೇರ, ಕರ್ನಾಟಕ ಫೋಟೋಗ್ರಾಫರ ಅಸೋಶಿಯನ ನಿರ್ದೇಶಕ ಮಲ್ಲಿಕಾರ್ಜುನ ಕೆ.ಪಿ. ರಮೇಶ ಚೌಹಾಣ, ಕಾರ್ಮಿಕ ಇಲಾಖೆಯ ರಮೇಶ ವಂಗಿ, ಲಕ್ಷ್ಮೀನಾರಾಯಣ ಭಟ್, ವಿಠಲ ಹಿರೇಮಠ, ಅರುಣ ಸೋನಾರ, ಮುಂತಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.ತಾಲೂಕ ಛಾಯಾಚಿತ್ರ ಗ್ರಾಹಕರ ಸಂಘ ಉಪಸ್ಥಿತಿ , ಮುಜಾಯಿದ್ ದಿಲಾವರ, ರಮೇಶ್ ಹಲವಾಯಿ, ಆನಂದ ಪುಕಾಳೆ, ಹಾಶೀಮ್ ಜಮಖಂಡಿ, ಅಶೋಕ ಜೋಶಿ. ಶ್ರೀ ಶೈಲ್ ಮಾಳಿ ಸಂಜು ಕಬ್ಬೂರಿ,ರವೀಂದ್ರ ಕೋಳಿ, ಸುಭಾಷ ಕಾಸಿದ,ಶೇಖರ ಹರಕಂಗಿ,ರವೀಂದ್ರ ಜಂಬಗಿ, ಉಮರ್ ಮುಲ್ಲಾ, ಅಣ್ಣಪ್ಪಾ ಮೋಹಿತೆ, ಬಡಕಲ್ಲ ನದಾಪ, ಸಿದ್ದು ಗಡದಿ,ಪ್ರಹ್ಲಾದ ಲೋಗಾವಿ ರಾಜು ಆಜೂರ, ಜಗದೀಶ ತೆಗ್ಗಿನ ಮಠ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.