ಭಾರೀ ಮಳೆಗೆ ಭೀಮಾ ನದಿಯ ಭೋರ್ಗರೆತ; ಮನೆ, ದೇಗುಲಗಳಿಗೆ ನುಗ್ಗಿದ ಹಳ್ಳದ ನೀರು; ರಸ್ತೆ ಸಂಚಾರ ಸ್ಥಗಿತ

Ravi Talawar
ಭಾರೀ ಮಳೆಗೆ ಭೀಮಾ ನದಿಯ ಭೋರ್ಗರೆತ; ಮನೆ, ದೇಗುಲಗಳಿಗೆ ನುಗ್ಗಿದ ಹಳ್ಳದ ನೀರು; ರಸ್ತೆ ಸಂಚಾರ ಸ್ಥಗಿತ
WhatsApp Group Join Now
Telegram Group Join Now

ಕಲಬುರಗಿ/ಯಾದಗಿರಿ, ಸೆಪ್ಟೆಂಬರ್​ 27: ಕಲಬುರಗಿ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ನಿರಂತರವಾಗಿ ಮಳೆ (Rain) ಹಿನ್ನಲೆ ಭೀಮಾ ನದಿ ಹರಿವಿನ ಪ್ರಮಾಣದಲ್ಲಿ ಭಾರಿ ಹೆಚ್ಚಳವಾಗಿದೆ. ಇದರ ಜೊತೆಗೆ ಮಹಾರಾಷ್ಟ್ರದಿಂದ ನದಿಗೆ 3.40 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ ಮಾಡಿರುವ ಪರಿಣಾಮ ಜೇವರ್ಗಿ ಪಟ್ಟಣದ ಸಮೀಪದ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗಿದೆ. ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಸಂಚಾರ ಸಂಪೂರ್ಣ ಬಂದ್​ ಆಗಿದ್ದು, ನಡು ರಸ್ತೆಯ ಮೇಲೆಯೇ ವಾಹನಗಳು ಕಿಲೋಮೀಟರ್​ಗಟ್ಟಲೆ ಕ್ಯೂ ನಿಂತಿವೆ.

WhatsApp Group Join Now
Telegram Group Join Now
Share This Article