ಸಿದ್ದರಾಮಯ್ಯ ಅವಧಿಯಲ್ಲೇ ಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು: ಸಂಸದ ಬಸವರಾಜ ಬೊಮ್ಮಾಯಿ  

Ravi Talawar
ಸಿದ್ದರಾಮಯ್ಯ ಅವಧಿಯಲ್ಲೇ ಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು: ಸಂಸದ ಬಸವರಾಜ ಬೊಮ್ಮಾಯಿ  
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್ 9: ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಹಿಂದಿನ ಬಿಜೆಪಿ ಸರ್ಕಾರ ಶಿಫಾರಸು ಮಾಡಿತ್ತು ಎಂಬ ಸಿಎಂ ಸಿದ್ದರಾಮಯ್ಯ  ಹೇಳಿಕೆಗೆ ಸಂಸದ ಬಸವರಾಜ ಬೊಮ್ಮಾಯಿ  ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುರುಬ ಸಮುದಾಯವನ್ನು ಎಸ್ಟಿ ಸಮುದಾಯಕ್ಕೆ ಸೇರಿಸಲು ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಂದ್ರಕ್ಕೆ ಪ್ರಸ್ತಾಪ ಹೋಗಿತ್ತು. ನಮ್ಮ ಅವಧಿಯಲ್ಲಿ ಕುಲಶಾಸ್ತ್ರಿಯ ಅಧ್ಯಯನ ವರದಿ ಬಂದಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಪರಿಶೀಲನೆ ಮಾಡಿ 2023 ರ ಜುಲೈ 20 ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

WhatsApp Group Join Now
Telegram Group Join Now
Share This Article