ವಿಜಯಪುರ ಜಿಲ್ಲೆ ಪ್ರವೇಶಕ್ಕೆ ಕನೇರಿ ಮಠದ ಶ್ರೀಗೆ 2 ತಿಂಗಳು ನಿರ್ಬಂಧ: ಡಿಸಿ ಆದೇಶ

Ravi Talawar
ವಿಜಯಪುರ ಜಿಲ್ಲೆ ಪ್ರವೇಶಕ್ಕೆ ಕನೇರಿ ಮಠದ ಶ್ರೀಗೆ 2 ತಿಂಗಳು ನಿರ್ಬಂಧ: ಡಿಸಿ ಆದೇಶ
WhatsApp Group Join Now
Telegram Group Join Now

ವಿಜಯಪುರ, ಅಕ್ಟೋಬರ್​ 16: ಲಿಂಗಾಯತ ಮಠಾಧೀಶರ ಒಕ್ಕೂಟದ ಸ್ವಾಮಿಜಿಗಳ ಅವಹೇಳನ ಮತ್ತು ಧರ್ಮದ ಹೆಸರಿನಲ್ಲಿ ವಿಭಜನೆ ಮೂಡಿಸಬಹುದಾದ ಅಸಂವಿಧಾನಿಕ ಆಶ್ಲೀಲ ಭಾಷೆ ಬಳಸಿದ ಆರೋಪದ ಹಿನ್ನಲೆ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಜಿ 2 ತಿಂಗಳುಗಳ ಕಾಲ ವಿಜಯಪುರ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಆನಂದ್​ ಆದೇಶ ಹೊರಡಿಸಿದ್ದಾರೆ. ಆದೇಶದ ಅನ್ವಯ ಅಕ್ಟೋಬರ್​ 16ರಿಂದ ಡಿಸೆಂಬರ್​ 14ರ ವರೆಗೆ ಸ್ವಾಮೀಜಿ ವಿಜಯಪುರ ಜಿಲ್ಲೆಗೆ ಭೆಟಿ ನೀಡುವಂತಿಲ್ಲ.

WhatsApp Group Join Now
Telegram Group Join Now
Share This Article