ಫೇಕ್‌ ದಾಖಲಾತಿಯಿಂದ ಸಿಎಂ ಪರಿಹಾರ ನಿಧಿ ಹಣ ಗುಳುಂ: ಆರೋಪಿ ಅಂದರ್‌

Ravi Talawar
ಫೇಕ್‌ ದಾಖಲಾತಿಯಿಂದ ಸಿಎಂ ಪರಿಹಾರ ನಿಧಿ ಹಣ ಗುಳುಂ: ಆರೋಪಿ ಅಂದರ್‌
WhatsApp Group Join Now
Telegram Group Join Now

ಬೆಂಗಳೂರು, ನವೆಂಬರ್​ 11:ನಕಲಿ ವೈದ್ಯಕೀಯ ದಾಖಲೆಗಳನ್ನು ಸೃಷ್ಟಿಸಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣ ಪಡೆಯುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ನೆಲಮಂಗಲದ ಧನಂಜಯ (59) ಬಂಧಿತ ಆರೋಪಿಯಾಗಿದ್ದು, ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ನೀಡಲಾಗುವ ಆರ್ಥಿಕ ಸಹಾಯ ಪಡೆಯಲು ನಕಲಿ ಆಸ್ಪತ್ರೆ ಬಿಲ್‌ಗಳು ಮತ್ತು ವೈದ್ಯಕೀಯ ದಾಖಲೆಗಳನ್ನು ಈತ ಸಲ್ಲಿಸುತ್ತಿದ್ದ ಎಂಬುದು ಗೊತ್ತಾಗಿದೆ.

WhatsApp Group Join Now
Telegram Group Join Now
Share This Article