ಸಿಂದಗಿ:ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಹಣಮಂತ ಸುಣಗಾರ ಅಧಿಕಾರ ವಹಿಸಿಕೊಂಡರು. ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಮಾಜಿ ಪುರಸಭೆ ಸದಸ್ಯ ರಾಜಶೇಖರ ಕೂಚಬಾಳ, ರವಿ ನಾವಿ, ಯಾಶೀನ ಬಿಳಗಿ, ಅಂಬರೀಷ ಚೌಗಲೆ, ದಯಾನಂದ ಪತ್ತಾರ, ಸೇರಿದಂತೆ ಯೋಜನಾ ಪ್ರಾಧಿಕಾರದ ಸದಸ್ಯರು, ಪುರಸಭೆ ಮಾಜಿ ಸದಸ್ಯರು, ನಾಮ ನಿರ್ದೇಶನ ಸದಸ್ಯರು ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.


