ವಕೀಲ ದೇವರಾಜೇಗೌಡ ಡಿಸಿಎಂ​​ 100 ಕೋಟಿ ರೂ. ಆಫರ್​ ಆರೋಪಕ್ಕೆ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ

Ravi Talawar
ವಕೀಲ ದೇವರಾಜೇಗೌಡ ಡಿಸಿಎಂ​​ 100 ಕೋಟಿ ರೂ. ಆಫರ್​ ಆರೋಪಕ್ಕೆ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ
WhatsApp Group Join Now
Telegram Group Join Now

ತುಮಕೂರು, ಮೇ.18: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರು ನಿನ್ನೆ(ಮೇ.17) ಹೊಸ ಬಾಂಬ್​ ಸಿಡಿಸಿದ್ದರು. ಪೆನ್​ಡ್ರೈವ್​ ಹಂಚಿಕೆ ಮಾಡಿದ್ದು ಕುಮಾರಸ್ವಾಮಿ ಎಂದು ಹೇಳಲು ನನಗೆ 100 ಕೋಟಿ ಆಫರ್​ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ , ‘ ಈ ಬಗ್ಗೆ ಎಸ್​ಐಟಿಯವರು ನೋಡಿಕೊಳ್ಳುತ್ತಾರೆ ಎಂದರು.

ಇದೇ ವೇಳೆ ‘ನಾನು ಹೊರಗೆ ಬಂದ್ರೆ ಸರ್ಕಾರ ಪತನ ಆಗುತ್ತೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಹಾಗಾದರೆ ದೇವರಾಜೇಗೌಡ  ಅವರು ಅಲ್ಲೆ ಇರಬೇಕಾಗುತ್ತದೆ ಎಂದಿದ್ದಾರೆ.

WhatsApp Group Join Now
Telegram Group Join Now
Share This Article