ಚಂದ್ರಶೇಖರನ್ ಪತ್ನಿ ಕವಿತಾ ಆರೋಗ್ಯದಲ್ಲಿ ಏರುಪೇರು

Ravi Talawar
ಚಂದ್ರಶೇಖರನ್ ಪತ್ನಿ ಕವಿತಾ ಆರೋಗ್ಯದಲ್ಲಿ ಏರುಪೇರು
WhatsApp Group Join Now
Telegram Group Join Now

ಶಿವಮೊಗ್ಗ, ಜೂನ್​ 01: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವಿನ ಪ್ರಕರಣವನ್ನು  ರಾಜ್ಯ ಸರ್ಕಾರ ನಿನ್ನೆ ಎಸ್​ಐಟಿ ತನಿಖೆಗೆ ನೀಡಿದೆ. ಚಂದ್ರಶೇಖರನ್ ಆತ್ಮಹತ್ಯೆ ಸುತ್ತ ಸಾಕಷ್ಟು ಅನುಮಾನದ ಹುತ್ತ ಬೆಳೆದುಕೊಂಡಿದೆ. ಸದ್ಯ 187 ಕೋಟಿ ರೂ. ಹಗರಣದ ಆರೋಪದ ಬಗ್ಗೆ ಇಂಚಿಂಚೂ ಮಾಹಿತಿ ಕಲೆ ಹಾಕಲಾಗುತ್ತಿದೆ. ಇದೆಲ್ಲದರ ಮಧ್ಯೆ ಮೃತ ಚಂದ್ರಶೇಖರನ್ ಪತ್ನಿ ಕವಿತಾ ಆರೋಗ್ಯದಲ್ಲಿ ಏರುಪೇರಾಗಿದೆ.

ಬೆಳಗ್ಗೆಯಿಂದ ವಾಂತಿ ಮತ್ತು ಸುಸ್ತಿನಿಂದ ಬಳಲಿದ್ದಾರೆ. ಬಳಿಕ ಕುಟುಂಬ ಸದಸ್ಯರು ಕವಿತಾರನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

WhatsApp Group Join Now
Telegram Group Join Now
Share This Article