ರಾಜ್ಯ ಸರ್ಕಾರದಿಂದ ದಲಿತ ಜನಾಂಗಕ್ಕೆ ಘೋರ ಅನ್ಯಾಯ : ಮಹೇಶ ಚಲವಾದಿ

Ravi Talawar
ರಾಜ್ಯ ಸರ್ಕಾರದಿಂದ ದಲಿತ ಜನಾಂಗಕ್ಕೆ ಘೋರ ಅನ್ಯಾಯ : ಮಹೇಶ ಚಲವಾದಿ
WhatsApp Group Join Now
Telegram Group Join Now

ವಿಜಯಪುರ: ವಿಜಯಪುರ ನಗರದ ಮನಗೂಳಿ ಅಗಸಿ ಬಡಾವಣೆಯ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಾ ಬಿ ಆರ್ ಅಂಬೇಡ್ಕರ್ ಯುವಕ ಸಂಘದಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶುಕ್ರವಾರ ೨೫ನೇ ದಿನ ಹಾಗೂ ೩ನೇ ದಿನ ಸರದಿ ಉಪವಾಸ ಸತ್ಯಾಗ್ರಹ ಪೂರೈಸಿದೆ. ಇಂದು ಹೋರಾಟಗಾರರಾದ ರೋಹಿತ ಮಲಕಣ್ಣನವರ ಹಾಗೂ ಮಂಜುನಾಥ ಶಿವಶರಣ ಅವರು ಸರದಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡ ಮಹೇಶ ಚಲವಾದಿ ಮಾತನಾಡಿ, ಕಳೆದ ೨೫ ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಾಗೂ ಕಳೆದ ೩ ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೂಡಾ, ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ  ತೋರುವ ಮೂಲಕ ದಲಿತ ಜನಾಂಗಕ್ಕೆ ಘೋರ ಅನ್ಯಾಯವೆಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಇಲ್ಲಿಯವರೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ರಾಜ್ಯ ಸರ್ಕಾರದ ಯಾವೊಬ್ಬ ಪ್ರತಿನಿಧಿಯು ಕೂಡ ನಮ್ಮ

WhatsApp Group Join Now
Telegram Group Join Now
Share This Article