ದರ್ಶನ್ ಕೇಸ್ ಬಗ್ಗೆ ಅವ್ರ ಹಣೆಬರಹ ಅಂದು ಶಿವರಾಜ್‌ಕುಮಾರ್

Ravi Talawar
ದರ್ಶನ್ ಕೇಸ್ ಬಗ್ಗೆ ಅವ್ರ ಹಣೆಬರಹ ಅಂದು ಶಿವರಾಜ್‌ಕುಮಾರ್
WhatsApp Group Join Now
Telegram Group Join Now

ಬೆಂಗಳೂರು/ಮಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ವಿಚಾರಣಾಧೀನ ಖೈದಿಯಾಗಿ ಜೈಲು ಸೇರಿದ್ದು, ಈ ಪ್ರಕರಣ ದೇಶದೆಲ್ಲೆಡೆ ಸಂಚಲನ ಮೂಡಿಸಿದೆ. ಈ ನಡುವಲ್ಲೇ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ರವರು ಪ್ರಕರಣದ ಬಗ್ಗೆ ಮೌನ ಮುರಿದಿದ್ದಾರೆ.

ಎಲ್ಲಾ ಹಣೆಬರಹ ಏನೂ ಮಾಡೋಕಾಗಲ್ಲ. ಇದೆಲ್ಲಾ ಒಂಥರಾ ಪಾರ್ಟ್ ಆಫ್ ದಿ ಲೈಫ್. ಒಳ್ಳೆಯದು ಕೆಟ್ಟದ್ದು ಎರಡೂ ನಡೆಯುತ್ತದೆ. ಪ್ರಕರಣ ನ್ಯಾಯಾಲಯದಲ್ಲಿದೆ. ಎಲ್ಲರಿಗೂ ಒಂದು ನ್ಯಾಯ ಸಿಗಬೇಕು. ಎಲ್ಲಾ ಕುಟುಂಬಕ್ಕೂ ಒಳ್ಳೆದಾಗಬೇಕು ಎಂದು ಹೇಳಿದ್ದಾರೆ.

 

 

WhatsApp Group Join Now
Telegram Group Join Now
Share This Article