ಆರ್‌ಸಿಬಿ ಗೆಲ್ಲೋವರ್ಗೂ ನಟ ದರ್ಶನ್‌ ಜೈಲಿನಲ್ಲೇ ಇರಲಿ: ನೆಟ್ಟಿಗರು

Ravi Talawar
ಆರ್‌ಸಿಬಿ ಗೆಲ್ಲೋವರ್ಗೂ ನಟ ದರ್ಶನ್‌ ಜೈಲಿನಲ್ಲೇ ಇರಲಿ: ನೆಟ್ಟಿಗರು
WhatsApp Group Join Now
Telegram Group Join Now

ಮೊನ್ನೆಯಷ್ಟೇ ಐಸಿಸಿ ವಿಶ್ವಕಪ್‌ 2024ರ ಫೈನಲ್‌ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಭಾರತರ ತಂಡ ಗೆದ್ದು ಬೀಗಿದೆ. ಇನ್ನೂ ಈ ಪಂದ್ಯವನ್ನು ಗೆಲ್ಲುವುದಕ್ಕೆ ನಟ ದರ್ಶನ್‌ ಕಾರಣ ಎನ್ನುವ ಟ್ರೋಲ್‌ ವಿಡಿಯೋಗಳು ವೈರಲ್‌ ಆಗಿದ್ದವು. ಇದರ ಬೆನ್ನಲ್ಲೇ ಮತ್ತೊಂದೆಡೆ ಇದೀಗ ಆರ್‌ಸಿಬಿ ಗೆಲ್ಲೋವರ್ಗೂ ನಟ ದರ್ಶನ್‌ ಜೈಲಿನಲ್ಲೇ ಇರಲಿ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ಟೀಂ ಇಂಡಿಯಾ ಟಿ-20 ವಿಶ್ವಕಪ್‌ ಗೆಲ್ಲಲು ನಟ ದರ್ಶನ್‌ ಕಾರಣ ಎನ್ನುವ ವಿಡಿಯೋಗಳು ಇದೀಗ ಎಲ್ಲೆಡೆ ಹರಿದಾಡುತ್ತಿವೆ. ಇದೀಗ ಇದರ ಬೆನ್ನಲ್ಲೇ ಆರ್‌ಸಿಬಿ ಗೆಲ್ಲೋವರ್ಗೂ ನಟ ದರ್ಶನ್‌ ಜೈಲಿನಲ್ಲೇ ಇರಲಿ ಎನ್ನುವ ಮಾತುಗಳು ಕೇಳಿಬರುತ್ತಿವೆ. ಭಾರತ ಕಳೆದ ಬಾರಿ 2011ರಲ್ಲಿ ವಿಶ್ವಕಪ್‌ ಗೆದ್ದಿತ್ತಿ. ಆಗಲೂ ನಟ ದರ್ಶನ್ ಜೈಲು ಸೇರಿದ್ದರು. ಇದೀಗ ಮತ್ತೆ 2024ರಲ್ಲಿ ವಿಶ್ವಕಪ್ ಗೆದ್ದಿದ್ದು, ಈ ಬಾರಿಯೂ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಆದ್ದರಿಂದ ವಿಶ್ವಕಪ್‌ ಗೆಲ್ಲೆಲ್ಲು ನಟ ದರ್ಶನ್‌ ಕಾರಣ ಎಂದು ಟ್ರೋಲ್‌ ಆಗಿತ್ತು.

WhatsApp Group Join Now
Telegram Group Join Now
Share This Article