ಎಫ್​ಐಆರ್​ ದಾಖಲಾದ ಬಳಿಕ ನಾನು ಯಾರು ಅಂತ ಗೊತ್ತಾಗಿದೆ; ವಿಜಯ್ ಟಾಟಾ ತಿರುಗೇಟು

Ravi Talawar
ಎಫ್​ಐಆರ್​ ದಾಖಲಾದ ಬಳಿಕ ನಾನು ಯಾರು ಅಂತ ಗೊತ್ತಾಗಿದೆ; ವಿಜಯ್ ಟಾಟಾ ತಿರುಗೇಟು
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್​ 04: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯಿಂದ  50 ಕೋಟಿ ರೂ. ಬೇಡಿಕೆ ಮತ್ತು ಜೀವ ಬೆದರಿಕೆ ಹಾಕಿದ್ದಾರೆಂದು ಗಂಭೀರ ಆರೋಪ ಮಾಡಿರುವ ಉದ್ಯಮಿ ವಿಜಯ್ ಟಾಟಾ ವಿರುದ್ಧ ಈಗಾಗಲೇ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಗೆ ಪ್ರತಿದೂರು ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಅವರು, ಎಫ್​ಐಆರ್​ ದಾಖಲಾದ ಬಳಿಕ ಅವರಿಗೆ ನಾನು ಯಾರು ಅಂತ ಗೊತ್ತಾಗಿದೆ ಎಂದು ತಿರುಗೇಟು ನೀಡಿದ್ದಾರೆ.

WhatsApp Group Join Now
Telegram Group Join Now
Share This Article