ಭವಾನಿಗೂ ಬಂಧನ ಭೀತಿ ಬೆನ್ನಲ್ಲೇ ಭವಾನಿ ರೇವಣ್ಣ ಕೋರ್ಟ್​ ಮೊರೆ

Ravi Talawar
ಭವಾನಿಗೂ ಬಂಧನ ಭೀತಿ ಬೆನ್ನಲ್ಲೇ ಭವಾನಿ ರೇವಣ್ಣ ಕೋರ್ಟ್​ ಮೊರೆ
WhatsApp Group Join Now
Telegram Group Join Now

ಬೆಂಗಳೂರು,ಮೇ 27: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಈಗಾಗಲೇ ಜಾಮೀನನ ಮೇಲೆ ಶಾಸಕ ಎಚ್​ಡಿ ರೇವಣ್ಣ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪತ್ನಿ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಶುರುವಾಗಿದೆ.

ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರು ಮುಂಜಾಗ್ರತಾವಾಗಿ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಹೌದು… ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಆದ್ರೆ, ಕೋರ್ಟ್​ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 28ಕೆ ಮುಂದೂಡಿದೆ.

WhatsApp Group Join Now
Telegram Group Join Now
Share This Article