ಹುಬ್ಬಳ್ಳಿ: ನಗರದ ಕನಕದಾಸ ಶಿಕ್ಷಣ ಸಮಿತಿಯ ಸಮೂಹ ಮಹಾವಿದ್ಯಾಲಯಗಳ ವತಿಯಿಂದ ಶುಕ್ರವಾರ ಸಂಸ್ಥೆಯ ಆವರಣದಲ್ಲಿ ಹಮ್ಮಿಕೋಳ್ಳಲಾದ ೭೯ನೇ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಮಾಜಿ ಮುಖ್ಯಮಂತ್ರಿಗಳು ಮತ್ತು ಸಂಸದರು ಆದಂತಹ ಮಾನ್ಯ ಬಸವರಾಜ ಬೊಮ್ಮಾಯಿಯವರು ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ನಿವೃತ್ತ ಯೋಧರು ಮತ್ತು ಸಮಾಜ ಸೇವಕರಾದ ಪರಶುರಾಮ ದಿವಾನದ, ಸಂಸ್ಥೆಯ ಚೆರ್ಮನ್ರು ಆದಂತಹ gಶ್ರೀ ರವೀಂದ್ರನಾಥ ದಂಡಿನ, ಉಪಾಧ್ಯಕ್ಷರಾದ ಡಾ. ಶಾಂತಣ್ಣ ಕಡಿವಾಲ, ಶಂಕರ ಪಾಟೀಲ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಪ್ರವೀಣ ಹುರಳಿ, ಪ್ರಾಚಾರ್ಯ ಸಂದೀಪ ಬೂದಿಹಾಳ ಸೇರಿದಂತೆ ಎಲ್ಲಾ ವಿಭಾಗದ ಪ್ರಾಚಾರ್ಯರು, ಸಂಯೋಜಕರು ಮತ್ತು ಮಹಾವಿದ್ಯಾಲಯದ ಎಲ್ಲಾ ಸಿಬ್ಬಂಧಿಗಳು ಹಾಗೂ ಎನ್ಎಸ್ಎಸ್ ಮತ್ತು ಎನ್ಸಿಸಿ ಕಡೆಟ್ಸ್ಗಳು ಉಪಸ್ಥಿತರಿದ್ದರು. ಪದ್ಮಾವತಿ ಪಾಟೀಲ ನಿರೂಪಿಸಿದರು, ಶ್ರೀ ಬೀರೇಶ ತಿರಕಪ್ಪನವರ ನಿರೂಪಿಸಿದರು.