ಯರಗಟ್ಟಿ: ಪಟ್ಟಣದ ತಹಶೀಲ್ದಾರ ಕಾರ್ಯಾಲಯ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸಲಯಾಯಿತು. ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ತಹಶೀಲ್ದಾರ ಎಂ ವ್ಹಿ ಗುಂಡಪ್ಪಗೋಳ
ಈ ವೇಳೆ ಪ. ಪಂ ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಶಿರಸ್ತದಾರ ಎಸ್. ಬಿ. ಕುಲಕರ್ಣಿ, ಪ. ಪಂ. ಸದಸ್ಯ ಸಲೀಂಬೇಗ ಜಮಾದಾರ, ನಿಖಿಲ ಪಾಟೀಲ ಸೇರಿದಂತೆ ತಹಶೀಲ್ದಾರ ಕಚೇರಿ, ಪಟ್ಟಣ ಪಂಚಾಯಿತ ಕಛೇರಿ ಸಿಬ್ಬಂದಿ ವರ್ಗದವರು ಇದ್ದರು.
ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಣೆ
