ಕೊಹ್ಲಿಗಾಗಿ ತರಾತುರಿ ವಿಜಯೋತ್ಸವ ಆಯೋಜನೆ; ಕಾಲ್ತುಳಿತ ಕೇಸ್‌ನಲ್ಲಿ ಸಿಐಡಿ ವರದಿ

Ravi Talawar
ಕೊಹ್ಲಿಗಾಗಿ ತರಾತುರಿ ವಿಜಯೋತ್ಸವ ಆಯೋಜನೆ; ಕಾಲ್ತುಳಿತ ಕೇಸ್‌ನಲ್ಲಿ ಸಿಐಡಿ ವರದಿ
WhatsApp Group Join Now
Telegram Group Join Now

ಬೆಂಗಳೂರು, ಜುಲೈ 8: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಐಪಿಎಲ್  ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಪೊಲೀಸರು ಹಲವು ವಿಚಾರಗಳನ್ನು ದಾಖಲಿಸಿಕೊಂಡಿದ್ದಾರೆ. ಸದ್ಯ ತನಿಖೆಯಲ್ಲಿ ಕಂಡುಬಂದ ಎಲ್ಲಾ ಅಂಶಗಳನ್ನು ಸಿಐಡಿ ವರದಿಯಲ್ಲಿ ದಾಖಲಿಸಿಕೊಳ್ಳಲಾಗಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗಾಗಿ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇ ಘಟನೆಗೆ ಮುಖ್ಯ ಕಾರಣ ಎಂದು ಸಿಐಡಿ ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ.

WhatsApp Group Join Now
Telegram Group Join Now
Share This Article