ಸವದತ್ತಿಗೆ ಸಿಎಂ, ಡಿಸಿಎಂ ಹೆಬ್ಬಾಳಕರ್ ಪ್ರಯಾಣ

Ravi Talawar
ಸವದತ್ತಿಗೆ ಸಿಎಂ, ಡಿಸಿಎಂ ಹೆಬ್ಬಾಳಕರ್ ಪ್ರಯಾಣ
WhatsApp Group Join Now
Telegram Group Join Now

ಬೆಳಗಾವಿ, ಅಕ್ಟೋಬರ್ 13: ಜಿಲ್ಲೆಯ ಸವದತ್ತಿಯಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಪ್ರಯಾಣ ಬೆಳೆಸಿದರು.

WhatsApp Group Join Now
Telegram Group Join Now
Share This Article