ಖಾದಿ ಉತ್ಸವಕ್ಕೆ ಸಿ ಎಮ್, ಡಿಸಿಮ್ ಚಾಲನೆ!

Ravi Talawar
ಖಾದಿ ಉತ್ಸವಕ್ಕೆ ಸಿ ಎಮ್, ಡಿಸಿಮ್ ಚಾಲನೆ!
WhatsApp Group Join Now
Telegram Group Join Now

ಬೆಳಗಾವಿ. ಇಲ್ಲಿನ  ಸರ್ದಾರ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ನಡೆದ ಖಾದಿ ಉತ್ಸವಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡಿದ್ದರು.

 

WhatsApp Group Join Now
Telegram Group Join Now
Share This Article