ನ.15ರಂದು ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

Ravi Talawar
ನ.15ರಂದು ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಮೈಸೂರ:  ನವೆಂಬರ್​​ನಲ್ಲಿ  ಬಿಹಾರ ಚುನಾವಣೆಗಳು  ನಡೆಯಲಿದೆ. 6, 11ನೇ ತಾರೀಕು ಚುನಾವಣೆ ನಡೆಯಲಿದೆನವೆಂಬರ್​ 14 ರಂದು ಚುನಾವಣಾ ಫಲಿತಾಂಶ   ಹೊರಬೀಳಲಿದ್ದುಇದಾದ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಆಗುವ ಸಾಧ್ಯತೆ ಇದೆ ಎನ್ನಲಾಗಿದೆಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದುಬಿಹಾರ ಚುನಾವಣೆ ಬಳಿಕ ಸಚಿವ ಸಂಪುಟ ರಚನೆ ಮಾಡ್ತೀವಿ, 15ರಂದು ದೆಹಲಿಗೆ ಹೋಗ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆಬಿಜೆಪಿ ದುರಾಡಳಿತ ಭ್ರಷ್ಟಾಚಾರಕ್ಕೆ ಜನರು ಬೇಸತ್ತಿದ್ದಾರೆಈ ಹಿನ್ನಲೆ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article