ಅತಿವೃಷ್ಠಿಗೆ ಬೆಳೆಹಾನಿ: ಮಹಾರಾಷ್ಟ್ರಕ್ಕಿಂತ ಕರ್ನಾಟಕಕ್ಕೆ ಕಡಿಮೆ ಪರಿಹಾರ ನೀಡಿದ ಕೇಂದ್ರ!

Ravi Talawar
ಅತಿವೃಷ್ಠಿಗೆ ಬೆಳೆಹಾನಿ: ಮಹಾರಾಷ್ಟ್ರಕ್ಕಿಂತ ಕರ್ನಾಟಕಕ್ಕೆ ಕಡಿಮೆ ಪರಿಹಾರ ನೀಡಿದ ಕೇಂದ್ರ!
WhatsApp Group Join Now
Telegram Group Join Now

ನವದೆಹಲಿ, (ಅಕ್ಟೋಬರ್ 19): ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಕರ್ನಾಟಕಕ್ಕೆ   ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಆರ್‌ಎಫ್‌ನಿಂದ 2ನೇ ಕಂತಿನ ಹಣ ಬಿಡುಗಡೆ ಮಾಡಿದೆ. ನೈಋತ್ಯ ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿ ಅಡಿಯಲ್ಲಿ ಒಟ್ಟು 1,950 ಕೋಟಿ ಮುಂಗಡೆಯಾಗಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಅಮಿತ್ ಶಾಅವರು ಕನ್ನಡಲ್ಲೇ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಕೇವಲ 384.40 ಕೋಟಿ ರೂ.ಸಿಕ್ಕಿದ್ದರೆ, ಮಹಾರಾಷ್ಟ್ರಕ್ಕೆ ಬರೋಬ್ಬರಿ 1,566.40 ಕೋಟಿ ರೂ. ನೀಡಲಾಗಿದೆ.

WhatsApp Group Join Now
Telegram Group Join Now
Share This Article