ದೀನ್ ದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ

Ravi Talawar
ದೀನ್ ದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ
WhatsApp Group Join Now
Telegram Group Join Now
    ಗದಗ- ಭಾರತೀಯ ಜನತಾ ಪಾರ್ಟಿ ಗದಗ ಗ್ರಾಮೀಣ ಮಂಡಲದ ವತಿಯಿಂದ ಪಂ. ದೀನ್ ದಯಾಳ್ ಉಪಾಧ್ಯಾಯರ ಜಯಂತಿಯನ್ನು ಗದಗ ವಿಧಾನಸಭಾ ಕ್ಷೇತ್ರದ ಹರ್ತಿ ಗ್ರಾಮದಲ್ಲಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗದಗ ಗ್ರಾಮೀಣ ಮಂಡಲ ಅಧ್ಯಕ್ಷರಾದ ಬೂದಪ್ಪ ಹಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ಸುಭಾಸ ಸುಂಕದ, ಮಂಜುನಾಥ ಹಳ್ಳೂರಮಠ, ಸಿದ್ದಪ್ಪ ಜೊಂಡಿ, ಸೋಮರೆಡ್ಡಿ ನಡೂರ, ಛಗನ ರಾಜಪುರೋಹಿತ, ರಾಚಪ್ಪ ಅಸುಂಡಿ, ಮಹೇಶ ಕಮ್ಮಾರ, ರಾಜು
WhatsApp Group Join Now
Telegram Group Join Now
Share This Article