ಸಿದ್ದರಾಮಯ್ಯ ಪರ ಕಾಂಗ್ರೆಸ್ ಹೈಕಮಾಂಡ್ ಬಳಿ ವಾದ ; ಆಪ್ತ ಸಚಿವರು ಸಿದ್ಧತೆ

Ravi Talawar
ಸಿದ್ದರಾಮಯ್ಯ ಪರ ಕಾಂಗ್ರೆಸ್ ಹೈಕಮಾಂಡ್ ಬಳಿ ವಾದ ; ಆಪ್ತ ಸಚಿವರು ಸಿದ್ಧತೆ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 21: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದರೂ ಹೈಕೋರ್ಟ್​​ನಿಂದ ತಾತ್ಕಾಲಿಕ ರಿಲೀಫ್ ಪಡೆದಿರುವ ಸಿಎಂ ಸಿದ್ದರಾಮಯ್ಯ ಶುಕ್ರವಾರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಮಧ್ಯೆ, ಸಿದ್ದರಾಮಯ್ಯ ಪರ ಹೈಕಮಾಂಡ್ ಬಳಿ ಪ್ರಬಲ ವಾದ ಮಂಡಿಸಲು ಅವರ ಆಪ್ತ ಸಚಿವರು ಸಿದ್ಧತೆ ಮಾಡಿಕೊಂಡಿದ್ದಾರೆ.

ಒಂದು ವೇಳೆ ಸಿಎಂ ವಿರುದ್ಧ ಎಫ್ಐ‌ಆರ್ ದಾಖಲಾದರೂ, ತನಿಖೆ ಶುರು ಮಾಡಿದರೂ ಹೈಕಮಾಂಡ್ ಅವರ ಪರ ನಿಲ್ಲಬೇಕು. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡಬಾರದು ಎಂದು ಸಚಿವರು ವಾದಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

WhatsApp Group Join Now
Telegram Group Join Now
Share This Article