ಮುರುಘಾಮಠದ ಡಾ.ಶಿವಮೂರ್ತಿ ‍ಶ್ರೀಗೆ ಹಣ ದುರಪಯೋಗ ಸಂಕಕಷ್ಟ

Ravi Talawar
ಮುರುಘಾಮಠದ ಡಾ.ಶಿವಮೂರ್ತಿ ‍ಶ್ರೀಗೆ ಹಣ ದುರಪಯೋಗ ಸಂಕಕಷ್ಟ
WhatsApp Group Join Now
Telegram Group Join Now

ಚಿತ್ರದುರ್ಗ, ಫೆಬ್ರವರಿ 26: ಜಿಲ್ಲೆಯ ಶ್ರೀ ಮುರುಘಾ ಮಠದ ಆವರಣದಲ್ಲಿ 325 ಅಡಿ ಎತ್ತರದ ಶ್ರೀ ಜಗಜ್ಯೋತಿ ಬಸವೇಶ್ವರ ಕಂಚಿನ ಪುತ್ಥಳಿಗೆ ರಾಜ್ಯ ಸರ್ಕಾರ ನೀಡಿದ 35 ಕೋಟಿ ರೂ. ಅನುದಾನ ದುರುಪಯೋಗವಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಸಾಧ್ಯತೆ ಎನ್ನಲಾಗುತ್ತಿದೆ.

WhatsApp Group Join Now
Telegram Group Join Now
Share This Article