ಎಸ್‌ಎಸ್‌ಎಲ್‌ಸಿ ಟಾಪರ್ ಅಂಕಿತಾ ಕೊಣ್ಣೂರುಗೆ ಸತ್ಕಾರ

Ravi Talawar
ಎಸ್‌ಎಸ್‌ಎಲ್‌ಸಿ ಟಾಪರ್ ಅಂಕಿತಾ ಕೊಣ್ಣೂರುಗೆ ಸತ್ಕಾರ
WhatsApp Group Join Now
Telegram Group Join Now

ಬೆಳಗಾವಿ,29: ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ  625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ” ಪೂರ್ಣಾಂಕಿತೆ” ಕು.ಅಂಕಿತಾ ಕೊಣ್ಣೂರು ಇವಳನ್ನು ಬುಧವಾರ ಮುಂಜಾನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪರವಾಗಿ ಸನ್ಮಾನಿಸಿ ಐದು ಸಾವಿರ ರೂ.ಗಳ ಬಹುಮಾನ ನೀಡಲಾಯಿತು. ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ,ಕಾರ್ಯದರ್ಶಿ ವಿರೇಂದ್ರ ಗೋಬರಿ ಉಪಸ್ಥಿತರಿದ್ದರು.

 

WhatsApp Group Join Now
Telegram Group Join Now
Share This Article