ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್​ಡಿ ರೇವಣ್ಣ

Ravi Talawar
ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ  ಹೆಚ್​ಡಿ ರೇವಣ್ಣ
WhatsApp Group Join Now
Telegram Group Join Now

ಹಾಸನ, ಜುಲೈ 17:ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಹೊಳೆನರಸೀಪುರದ ತಾಲ್ಲೂಕಿನ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವಾಲಯದಲ್ಲಿ ಘಟನೆ ನಡೆದಿದೆ.

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವಾಲಯದಲ್ಲಿ ನಡೆದಿದೆ. ಸದ್ಯ ಹೊಳೆನರಸೀಪುರದ ತಾಲ್ಲೂಕಿನ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದರು.

 

WhatsApp Group Join Now
Telegram Group Join Now
Share This Article