ಸಚಿವ ಬೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಸುರೇಶ್ ಅವರ ಬೈರತಿಯಲ್ಲಿರುವ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಸಚಿವರ ಪುತ್ರ ಸಂಜಯ್ ಉಪಸ್ಥಿತರಿದ್ದರು.
Join WhatsApp | Join Telegram | Twitter | Facebook
___________________________________________________
Website Designed By | KhushiHost | Latest Version 8.1 | Need A Similar Website? Contact Us Today: +91 9060329333, 9886068444 | [email protected] | www.khushihost.com| Proudly Hosted By KhushiHost | Speed And Performance | 10 vCPU | 60 GB RAM | Powerful Cloud VPS Server |
ಸಚಿವ ಬೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಸುರೇಶ್ ಅವರ ಬೈರತಿಯಲ್ಲಿರುವ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಸಚಿವರ ಪುತ್ರ ಸಂಜಯ್ ಉಪಸ್ಥಿತರಿದ್ದರು.
Sign in to your account