ರಾಜ್ಯದಲ್ಲಿ ಅನಧಿಕೃತವಾಗಿ ಪಾಕಿಸ್ತಾನ​ ಪ್ರಜೆಗಳು ನೆಲೆಸಿದ್ದರೆ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Ravi Talawar
ರಾಜ್ಯದಲ್ಲಿ ಅನಧಿಕೃತವಾಗಿ ಪಾಕಿಸ್ತಾನ​ ಪ್ರಜೆಗಳು ನೆಲೆಸಿದ್ದರೆ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್​ 25: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನ​ ಪ್ರಜೆಗಳು ಭಾರತ ತೊರೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ಪಾಕಿಸ್ತಾನ​ ಪ್ರಜೆಗಳು ನೆಲೆಸಿದ್ದರೆ ಕ್ರಮ ಕೈಗೊಳ್ಳಲಾಗುವುದು. ಸ್ಲೀಪರ್ ಸೆಲ್​​ಗಳ ಪತ್ತೆ ಕಾರ್ಯವೂ ನಡೆಯುತ್ತಿದೆ. ಸ್ಲೀಪರ್​​​​ ಸೆಲ್​​​​​ಗಳು ಪತ್ತೆಯಾದರೆ NIAಗೆ ಮಾಹಿತಿ ನೀಡುತ್ತೇ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಇದು ರಾಜಕೀಯ ಮಾಡುವ ವಿಚಾರ ಅಲ್ಲ: ಡಿಕೆ ಶಿವಕುಮಾರ್: ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ವಿಚಾರದಲ್ಲಿ ನಾನು ಯಾರನ್ನೂ ದೂರುವುದಿಲ್ಲ, ಮಾತನಾಡಲ್ಲ. ಇದು ರಾಜಕೀಯ ಮಾಡುವ ವಿಚಾರವಲ್ಲ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

WhatsApp Group Join Now
Telegram Group Join Now
Share This Article