ಮುಸ್ಲಿಮರಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ಗಣೇಶ ಮೆರವಣಿಗೆ ವೇಳೆ ನಾವೇ ಅದನ್ನು ಹಿಡಿಯಬೇಕಾಗುತ್ತದೆ: ಮಾಜಿ ಸಂಸದ ಪ್ರತಾಪ್ ಸಿಂಹ

Ravi Talawar
ಮುಸ್ಲಿಮರಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ಗಣೇಶ ಮೆರವಣಿಗೆ ವೇಳೆ ನಾವೇ ಅದನ್ನು ಹಿಡಿಯಬೇಕಾಗುತ್ತದೆ: ಮಾಜಿ ಸಂಸದ ಪ್ರತಾಪ್ ಸಿಂಹ
WhatsApp Group Join Now
Telegram Group Join Now

ಮೈಸೂರು, ಸೆಪ್ಟೆಂಬರ್ 13: ಮುಸ್ಲಿಮರ ಬಳಿ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳಬೇಕು. ಇಲ್ಲದಿದ್ದರೆ ನಾವು ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ. ಗಣೇಶ ಮೆರವಣಿಗೆ ವೇಳೆ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದರು.

ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಹಾಗೂ ನಂತರದ ಗಲಭೆಯ ಬೆನ್ನಲ್ಲೇ ಪ್ರತಾಪ್ ಸಿಂಹ ಈ ಹೇಳಿಕೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article