ಪ್ರಕರಣವೊಂದರ ಹಣ ದುರ್ಬಳಕೆ; ಇನ್ಸ್​ಪೆಕ್ಟರ್ ಶಂಕರ್ ನಾಯ್ಕ್ ಪರಾರಿ

Ravi Talawar
ಪ್ರಕರಣವೊಂದರ ಹಣ ದುರ್ಬಳಕೆ; ಇನ್ಸ್​ಪೆಕ್ಟರ್ ಶಂಕರ್ ನಾಯ್ಕ್ ಪರಾರಿ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​.20: ಬ್ಯಾಟರಾಯನಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣವೊಂದರ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿ ಬಿಡದಿ ಠಾಣೆಯ ಇನ್ಸ್​​ಪೆಕ್ಟರ್ ಶಂಕರ್ ನಾಯ್ಕ್  ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಲಾಗಿದೆ. ಸದ್ಯ ಸಿಸಿಬಿ  ತಂಡದಿಂದ ಇನ್ಸ್​​ಪೆಕ್ಟರ್ ಶಂಕರ್ ನಾಯ್ಕ್​ಗಾಗಿ ತೀವ್ರ ಶೋಧ ನಡೆಯುತ್ತಿದೆ. ಮೊಬೈಲ್ ಸ್ವಿಚ್​​ ಆಫ್ ಮಾಡಿಕೊಂಡು ಇನ್ಸ್​ಪೆಕ್ಟರ್ ಶಂಕರ್ ನಾಯ್ಕ್ ಪರಾರಿಯಾಗಿದ್ದಾರೆ.

WhatsApp Group Join Now
Telegram Group Join Now
Share This Article