ಬಳ್ಳಾರಿ ಜುಲೈ 29. ವಿಶ್ವ ಹಿಂದೂ ಪರಿಷದ್ ಲಿಂಗರಾಜಪ್ಪ ಅಪ್ಪಜಿ. ಉತ್ತರ ಪ್ರಾಂತ ಅಧ್ಯಕ್ಷರು, ಶ್ರೀಮತಿ ವಿಜಯಲಕ್ಷ್ಮಿ ಹಿರೇಮರ್.ಪ್ರಾಂತ ಉಪಾಧ್ಯಕ್ಷರು, ವಿನಾಯಕ ತಲೆಗೇರಿಜಿ, ಉತ್ತರ ಪ್ರಾಂತ ಸಹಕಾರ್ಯದರ್ಶಿ, ಕೆ.ಅಶೋಕ್ ಜಿ, ಬಳ್ಳಾರಿ ವಿಭಾಗ ಕಾರ್ಯದರ್ಶಿಗಳು ಈ ನಾಲ್ವರ ಉಪಸ್ಥಿತಿಯಲ್ಲಿ, ಪ್ರಾಂತದ ಟೋಳಿಯ ಅನುಮತಿಯ ಮೇರೆಗೆ ಬಳ್ಳಾರಿ ಜಿಲ್ಲೆಯ ಹೊಸ ಜಿಲ್ಲಾ ಅಧ್ಯಕ್ಷರನ್ನು ಪೋಲಪ್ಯಾರಡೈಸ್ ಹೋಟೆಲ್ ನ ಡೈಮಂಡ್ ಹಾಲ್ ನಲ್ಲಿ ದಿನಾಂಕ 21.07.2025 ರಂದು ಸೋಮವಾರ ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಅಧ್ಯಕ್ಷರಾದ ಲಿಂಗರಾಜಪ್ಪಾಜಿರವರು ವಿಶ್ವ ಹಿಂದೂ ಪರಿಷತ್ನ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಕಲ್ಲೂರು ವೆಂಕಟೇಶುಲು ಶೆಟ್ಟಿ ಜಿ ರವರನ್ನು ಘೋಷಣೆ ಮಾಡಿರುತ್ತಾರೆ.