ಕುಂದಗೋಳದ ಟ್ರಕ್ ಟರ್ಮಿನಲ್ ಸಮಸ್ಯೆ: ಸಚಿವ ಸಂತೋಷ್‌ ಲಾಡ್‌ ಸಭೆ 

Ravi Talawar
ಕುಂದಗೋಳದ ಟ್ರಕ್ ಟರ್ಮಿನಲ್ ಸಮಸ್ಯೆ: ಸಚಿವ ಸಂತೋಷ್‌ ಲಾಡ್‌ ಸಭೆ 
WhatsApp Group Join Now
Telegram Group Join Now
ಬೆಂಗಳೂರು,:  ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್‌ ಅವರು, ಧಾರವಾಡ ಜಿಲ್ಲೆಯ ಕುಂದಗೋಳದ ಟ್ರಕ್ ಟರ್ಮಿನಲ್ ನ ಸಮಸ್ಯೆಗಳ ಕುರಿತು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರೊಂದಿಗೆ ವಿಕಾಸಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದರು.
ಈ ಸಭೆಯಲ್ಲಿ ಕುಂದಗೋಳ ಶಾಸಕರಾದ ಶ್ರೀ ಎಂ ಆರ್ ಪಾಟೀಲ್, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ದೇವರಾಜ ಅರಸ್ ಟ್ರಕ್ ಟರ್ಮಿನಲ್‌ನ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article