ಜೈನ ಸಭೆಯ ಅಧ್ಯಕ್ಷ ರಾವಸಾಹೇಬ್ ಪಾಟೀಲ ಪಾರ್ಥಿವ ಶರೀರದ ಅಂತಿಮ ದರ್ಶನ

Ravi Talawar
ಜೈನ ಸಭೆಯ ಅಧ್ಯಕ್ಷ ರಾವಸಾಹೇಬ್ ಪಾಟೀಲ ಪಾರ್ಥಿವ ಶರೀರದ ಅಂತಿಮ ದರ್ಶನ
WhatsApp Group Join Now
Telegram Group Join Now
ಬೆಳಗಾವಿ:  ಜಿಲ್ಲೆಯ ಹಿರಿಯ ಸಹಕಾರಿ ಧುರೀಣರು, ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಭಾರತದ ಜೈನ ಸಭೆಯ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದರು. ಸಾಮಾಜಿಕ, ಧಾರ್ಮಿಕ ಹಾಗೂ ಸಹಕಾರಿ ಕ್ಷೇತ್ರದ ಹಿರಿಯ ನಾಯಕರಾಗಿ ಅವರ ಸೇವೆ ಪ್ರಶಂಸನೀಯ ಎಂದು ಚನ್ನರಾಜ ಈ ವೇಳೆ ಹೇಳಿದರು.
WhatsApp Group Join Now
Telegram Group Join Now
Share This Article